ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.


ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm