ಬ್ರೇಕಿಂಗ್ ನ್ಯೂಸ್
14-10-20 03:28 pm Headline Karnataka News Network ಕರ್ನಾಟಕ
ಶಿವಮೊಗ್ಗ, ಅಕ್ಟೋಬರ್ 14: ಅಡಿಕೆ ಟೀ ತಯಾರಿಸಿ ಕುಡಿದು ಮಾರುಕಟ್ಟೆ ಮಾಡಿಕೊಂಡಿದ್ದು ಗೊತ್ತು. ಟೀ ಪುಡಿ ದೇಶದ ಗಮನ ಸೆಳೆದಿದ್ದ ಅದೇ ಯುವಕನೀಗ, ಅಡಿಕೆಯಿಂದ ಶಾಂಪೂ ಶೋಧನೆ ಮಾಡಿ ಗಮನ ಸೆಳೆದಿದ್ದಾನೆ.
ಶಿವಮೊಗ್ಗ ಜಿಲ್ಲೆಯ ಮಂಡಗದ್ದೆಯ ನಿವೇದನ್ ಈ ಹೊಸ ಮಾದರಿ ಆವಿಷ್ಕರಿಸಿದ ಯುವಕ. ಗುಟ್ಕಾ ನಿಷೇಧ ಭೀತಿ ಎದುರಾಗಿರುವ ಸಂದರ್ಭದಲ್ಲಿ ಈ ಹೊಸ ಶೋಧ ಅಡಿಕೆ ಬೆಳಗಾರರಲ್ಲಿ ಸಂತಸ ಮೂಡಿಸಿದೆ.
ಚಾಲಿ ಅಡಕೆಯಲ್ಲಿ ಪ್ರೊಲೀನ್ ಎಂಬ ರಾಸಾಯನಿಕ ಇದ್ದು ದೇಹದಲ್ಲಿನ ಸುಕ್ಕನ್ನು ಕಡಿಮೆ ಮಾಡುವ ಅಂಶ ಹೊಂದಿದೆ. ಜೊತೆಗೆ ಗ್ಯಾಲಿಕ್ ಆ್ಯಸಿಡ್ ಎಂಬ ಆ್ಯಂಟಿ ಫಂಗಲ್ ಅಂಶ ಇದ್ದು, ಇದು ಜೆರ್ಮ್ ಗಳನ್ನು ಸಾಯಿಸಬಲ್ಲದು. ಅಡಿಕೆಯಲ್ಲಿರುವ ಈ ರಾಸಾಯನಿಕಗಳನ್ನು ಪ್ರತ್ಯೇಕಿಸಿ ಶಾಂಪೂ ತಯಾರಿಸಲಾಗುತ್ತದೆ ಎಂದು ನಿವೇದನ್ ಹೇಳುತ್ತಾರೆ.
ಈಗಾಗಲೇ ಅಡಿಕೆ ಟೀ ಹಾಗೂ ಸ್ಯಾನಿಟೈಸರ್ ಮಾರುಕಟ್ಟೆಯಲ್ಲಿ ಸಿಗುತ್ತಿದ್ದು, ಡಿಸೆಂಬರ್ ವೇಳೆಗೆ ಅರೇಕಾ ಶ್ಯಾಂಪು ಮಾರುಕಟ್ಟೆಗೆ ಬರಲಿದೆ. ಮೊದಲಿಗೆ ಸ್ಯಾಚೆಟ್ ರೂಪದಲ್ಲಿ 2 ರೂ. ಪ್ಯಾಕ್ ಶ್ಯಾಂಪು ಬರಲಿದ್ದು, ನಂತರ ಬಾಟಲ್ ಗಳಲ್ಲಿ ಸಿಗಲಿದೆ ಎಂದು ಯುವ ಸಂಶೋಧಕ ನಿವೇದನ್ ಸೆಂಪೆ ಮಾಹಿತಿ ನೀಡಿದ್ದಾರೆ.
A Young researcher from Shimoga Nivedan Sempe is now preparing Arecanut Shampoo. Previously he had introduced arecanut tea.
29-05-25 10:21 pm
Bangalore Correspondent
Hassan Heart Attack, Death: ಹಾಸನದಲ್ಲಿ ಹೃದಯಾಘಾ...
29-05-25 03:34 pm
CM Siddaramaiah, B K Hariprasad, Mangalore Mu...
29-05-25 02:43 pm
COVID, African Swine Fever Bagalkote: ಕೊರೋನಾ...
29-05-25 02:19 pm
Ma Saleem, DG, IGP, Court: ಡಿಜಿ ಎಂ.ಎ.ಸಲೀಂ ಪ್ರ...
28-05-25 07:06 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
29-05-25 10:51 pm
Mangalore Correspondent
Mangalore, Congress: ಕಾರ್ಯಕರ್ತರ ಸಭೆಯಲ್ಲಿ ಹೈಡ್...
29-05-25 10:40 pm
Anupam Agrawal IPS, CH Sudheer Kumar Reddy, M...
29-05-25 08:52 pm
Moodbidri Suicide, Mangalore: ಮೂಡುಬಿದ್ರೆ ; ವಿ...
28-05-25 11:16 pm
Mangalore Bantwal Murder, SDPI, Congress resi...
28-05-25 10:41 pm
29-05-25 11:04 pm
Mangalore Correspondent
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm
Karkala, Chikkamagaluru: ನವಜಾತ ಶಿಶುವನ್ನು ಕಾರ್...
29-05-25 01:13 pm