ಬ್ರೇಕಿಂಗ್ ನ್ಯೂಸ್
01-12-22 12:34 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.1 : ರಾಜ್ಯದಲ್ಲಿ ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಪ್ರತ್ಯೇಕ ಕಾಲೇಜು ಸ್ಥಾಪನೆಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆ ಆಗಿಲ್ಲ. ಆದೇಶವನ್ನೂ ಮಾಡಿಲ್ಲ. ವಕ್ಫ್ ಬೋರ್ಡ್ ನೀಡಿರುವ ಹೇಳಿಕೆ ವೈಯಕ್ತಿಕವಾದದ್ದು. ಆ ಬಗ್ಗೆ ವಕ್ಫ್ ಇಲಾಖೆ ಅಧ್ಯಕ್ಷರ ಜೊತೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
ರೌಡಿ ಶೀಟರ್ ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ರೌಡಿಗಳನ್ನು ಬಿಜೆಪಿ ಪಕ್ಷಕ್ಕೆ ಯಾವುದೇ ಕಾರಣಕ್ಕೂ ಸೇರಿಸಿಕೊಳ್ಳಲ್ಲ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಯಾವುದೇ ಕಾರಣಕ್ಕೂ ರೌಡಿ ಶೀಟರ್ ಗಳನ್ನು ಬಿಜೆಪಿಗೆ ಸೇರ್ಪಡೆ ಮಾಡಿಕೊಳ್ಳುವುದಿಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರೇ ಸ್ಪಷ್ಟನೆ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
The Karnataka Waqf board will soon start schools and colleges where students will be allowed to wear the hijab, unlike several government educational institutions in Karnataka.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm