ಬ್ರೇಕಿಂಗ್ ನ್ಯೂಸ್
01-12-22 07:37 pm HK News Desk ಕರ್ನಾಟಕ
ಮಂಜೇಶ್ವರ, ಡಿ.1: ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಮಲಬಾರ್ ಎಕ್ಸ್ಪ್ರೆಸ್ ಬಸ್ ಮಂಜೇಶ್ವರದಲ್ಲಿ ಹೆದ್ದಾರಿಯ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ.
ಮಂಜೇಶ್ವರದ ಪೊಸೋಟಿನಲ್ಲಿ ಘಟನೆ ನಡೆದಿದ್ದು ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಹೆದ್ದಾರಿ ಬದಿಗೆ ಉರುಳಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದುದರಿಂದ ದೊಡ್ಡ ಅಪಾಯ ಆಗಿಲ್ಲ. ಸ್ಥಳೀಯರು ಕೂಡಲೇ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಕೇರಳದಲ್ಲಿ ಹೆದ್ದಾರಿ ಕೆಲಸ ಆಗುತ್ತಿದ್ದು ಅದರ ನಡುವೆ ಕೆಎಸ್ಸಾರ್ಟಿಸಿ ಬಸ್ಸುಗಳು ವೇಗದೂತನ ರೀತಿ ಧಾವಿಸುತ್ತವೆ. ಅತಿ ವೇಗದಿಂದಾಗಿಯೇ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
Ksrtc bus drowned in manjeshwar 20 more injured.
24-04-24 11:14 pm
HK News Desk
ಸಾವಿನ ಮನೆಯಲ್ಲಿ ರಾಜಕಾರಣ ಮಾಡೋದು ಸರಿಯಲ್ಲ ; ಆರೋಪಿ...
24-04-24 07:10 pm
Priyanka Gandhi, PM Modi, Chitradurga: ದೊಡ್ಡ...
23-04-24 10:46 pm
Eshwarappa slams Vijayendra, BJP: ಬಿಜೆಪಿ ಬಗ್ಗ...
23-04-24 09:24 pm
Neha Hiremath murder case, CM Siddaramaiah: ನ...
23-04-24 07:50 pm
24-04-24 05:01 pm
HK News Desk
Pm Modi, Muslims: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ...
22-04-24 10:37 pm
ಮದುವೆ ಮುಗಿಸಿ ವಾಪಾಸ್ ಆಗುವ ವೇಳೆ ಭೀಕರ ಅಪಘಾತ ; ಓ...
21-04-24 03:23 pm
Surya Tilak, Ram Lallas forehead in Ayodhya:...
17-04-24 08:42 pm
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
24-04-24 10:39 pm
Mangalore Correspondent
Mangalore Brijesh Chowta, George Fernandes: ಕ...
24-04-24 10:00 pm
Congress candidate Padmaraj, Mangalore ಪಂಪ್'ವ...
24-04-24 08:31 pm
Mangalore News, Vote: ಬಂಟ್ವಾಳ ; ಮತದಾನ ಪೂರೈಸಿ...
24-04-24 07:45 pm
Congress MP candidate Padmaraj, Mangalore: ಮಂ...
24-04-24 06:32 pm
24-04-24 10:48 pm
Mangalore Correspondent
ಗಿಫ್ಟ್ ವಿಚಾರದಲ್ಲಿ ಕಿರಿಕ್ ; ಅಣ್ಣ ತಂಗಿಯ ಮದುವೆಗೆ...
24-04-24 05:39 pm
Trading scam, Online fraud, Crime: ದುಪ್ಪಟ್ಟು...
24-04-24 03:41 pm
Bangalore crime, woman murder, sex: ಡ್ರೈವಿಂಗ್...
24-04-24 12:53 pm
Fake CID Officers, arrest, hubballi: ಸಿಐಡಿ ಅಧ...
23-04-24 04:52 pm