ಬ್ರೇಕಿಂಗ್ ನ್ಯೂಸ್
01-12-22 07:37 pm HK News Desk ಕರ್ನಾಟಕ
ಮಂಜೇಶ್ವರ, ಡಿ.1: ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಮಲಬಾರ್ ಎಕ್ಸ್ಪ್ರೆಸ್ ಬಸ್ ಮಂಜೇಶ್ವರದಲ್ಲಿ ಹೆದ್ದಾರಿಯ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ.
ಮಂಜೇಶ್ವರದ ಪೊಸೋಟಿನಲ್ಲಿ ಘಟನೆ ನಡೆದಿದ್ದು ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಹೆದ್ದಾರಿ ಬದಿಗೆ ಉರುಳಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದುದರಿಂದ ದೊಡ್ಡ ಅಪಾಯ ಆಗಿಲ್ಲ. ಸ್ಥಳೀಯರು ಕೂಡಲೇ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಕೇರಳದಲ್ಲಿ ಹೆದ್ದಾರಿ ಕೆಲಸ ಆಗುತ್ತಿದ್ದು ಅದರ ನಡುವೆ ಕೆಎಸ್ಸಾರ್ಟಿಸಿ ಬಸ್ಸುಗಳು ವೇಗದೂತನ ರೀತಿ ಧಾವಿಸುತ್ತವೆ. ಅತಿ ವೇಗದಿಂದಾಗಿಯೇ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
Ksrtc bus drowned in manjeshwar 20 more injured.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm