ಬ್ರೇಕಿಂಗ್ ನ್ಯೂಸ್
01-12-22 07:37 pm HK News Desk ಕರ್ನಾಟಕ
ಮಂಜೇಶ್ವರ, ಡಿ.1: ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಮಲಬಾರ್ ಎಕ್ಸ್ಪ್ರೆಸ್ ಬಸ್ ಮಂಜೇಶ್ವರದಲ್ಲಿ ಹೆದ್ದಾರಿಯ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ.
ಮಂಜೇಶ್ವರದ ಪೊಸೋಟಿನಲ್ಲಿ ಘಟನೆ ನಡೆದಿದ್ದು ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಹೆದ್ದಾರಿ ಬದಿಗೆ ಉರುಳಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದುದರಿಂದ ದೊಡ್ಡ ಅಪಾಯ ಆಗಿಲ್ಲ. ಸ್ಥಳೀಯರು ಕೂಡಲೇ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಕೇರಳದಲ್ಲಿ ಹೆದ್ದಾರಿ ಕೆಲಸ ಆಗುತ್ತಿದ್ದು ಅದರ ನಡುವೆ ಕೆಎಸ್ಸಾರ್ಟಿಸಿ ಬಸ್ಸುಗಳು ವೇಗದೂತನ ರೀತಿ ಧಾವಿಸುತ್ತವೆ. ಅತಿ ವೇಗದಿಂದಾಗಿಯೇ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
Ksrtc bus drowned in manjeshwar 20 more injured.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 10:37 pm
Mangalore Correspondent
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
Ullal, Mangalore: ಸಮುದ್ರ ಮಧ್ಯದಲ್ಲೇ ಪೋರ್ಚುಗೀಸರ...
17-09-25 01:34 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm