ಬ್ರೇಕಿಂಗ್ ನ್ಯೂಸ್
01-12-22 07:37 pm HK News Desk ಕರ್ನಾಟಕ
ಮಂಜೇಶ್ವರ, ಡಿ.1: ಮಂಗಳೂರಿನಿಂದ ಕಾಸರಗೋಡು ತೆರಳುತ್ತಿದ್ದ ಕೇರಳ ಕೆಎಸ್ಸಾರ್ಟಿಸಿ ಮಲಬಾರ್ ಎಕ್ಸ್ಪ್ರೆಸ್ ಬಸ್ ಮಂಜೇಶ್ವರದಲ್ಲಿ ಹೆದ್ದಾರಿಯ ಬದಿಯ ಹೊಂಡಕ್ಕೆ ಪಲ್ಟಿಯಾಗಿ ಬಿದ್ದಿದೆ.
ಮಂಜೇಶ್ವರದ ಪೊಸೋಟಿನಲ್ಲಿ ಘಟನೆ ನಡೆದಿದ್ದು ಬಸ್ಸಿನ ಆ್ಯಕ್ಸಿಲ್ ತುಂಡಾಗಿ ಹೆದ್ದಾರಿ ಬದಿಗೆ ಉರುಳಿದೆ. ಘಟನೆಯಲ್ಲಿ 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.




ಗುರುವಾರ ಮಧ್ಯಾಹ್ನ ಮೂರು ಗಂಟೆ ಸುಮಾರಿಗೆ ಘಟನೆ ನಡೆದಿದ್ದು ಬಸ್ಸಿನಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದುದರಿಂದ ದೊಡ್ಡ ಅಪಾಯ ಆಗಿಲ್ಲ. ಸ್ಥಳೀಯರು ಕೂಡಲೇ ಬಸ್ಸಿನಲ್ಲಿ ಸಿಲುಕಿದ್ದ ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ. ಕೇರಳದಲ್ಲಿ ಹೆದ್ದಾರಿ ಕೆಲಸ ಆಗುತ್ತಿದ್ದು ಅದರ ನಡುವೆ ಕೆಎಸ್ಸಾರ್ಟಿಸಿ ಬಸ್ಸುಗಳು ವೇಗದೂತನ ರೀತಿ ಧಾವಿಸುತ್ತವೆ. ಅತಿ ವೇಗದಿಂದಾಗಿಯೇ ಘಟನೆ ಸಂಭವಿಸಿದೆ ಎನ್ನಲಾಗುತ್ತಿದೆ.
Ksrtc bus drowned in manjeshwar 20 more injured.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm