ಬ್ರೇಕಿಂಗ್ ನ್ಯೂಸ್
02-12-22 12:46 pm HK News Desk ಕರ್ನಾಟಕ
ವಿಜಾಪುರ, ಡಿ.2 : ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ, ಅವರು ಕೇವಲ ಕಾದಂಬರಿ ಪಾತ್ರಧಾರಿಗಳು ಎಂದು ನಿವೃತ್ತ ನ್ಯಾಯಾಧೀಶ ವಸಂತ ಮುಳಸಾವಳಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ವಿಜಯಪುರ ನಗರದ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ನಡೆದ 'ಸಂವಿಧಾನ ಆಶಯ ಈಡೇರಿದೆಯೇ?' ಎನ್ನುವ ವಿಚಾರಗೋಷ್ಠಿಯಲ್ಲಿ ಮಾತನಾಡಿದ ವಸಂತ ಮುಳಸಾವಳಗಿ, ರಾಮ ಮತ್ತು ಕೃಷ್ಣ ಇತಿಹಾಸ ಪುರುಷರಲ್ಲ. ಅವರು ಕೇವಲ ಕಾದಂಬರಿ ಪಾತ್ರಧಾರಿಗಳು. ಅಶೋಕ ಚಕ್ರವರ್ತಿ ನಿಜವಾದ ಇತಿಹಾಸ ಪುರುಷ ಎಂದು ಪ್ರತಿಪಾದಿಸಿದರು.
ಅಕ್ಬರ್ ಹೆಂಡತಿ ಹಿಂದು. ಆಕೆ ಧರ್ಮಾಂತರ ಆಗಿರಲಿಲ್ಲ. ಆಕೆ ಹಿಂದೂ, ಅವ ಮುಸ್ಲಿಂ. ಅಕ್ಬರ್ನ ಆಸ್ಥಾನದಲ್ಲಿ ಕೃಷ್ಣನ ಮಂದಿರ ಕಟ್ಟಿದ್ದಾನೆ, ಹೋಗಿ ನೋಡಬಹುದು. ಮುಸ್ಲಿಮರು ಹಾಗೆ ಮಾಡಿದ್ದಾರೆ, ಹೀಗೆ ಮಾಡಿದ್ದಾರೆ ಅಂತೀರಲ್ಲ, ಮುಸ್ಲಿಮರು ಏಳುನೂರು ವರ್ಷ ಆಳ್ವಿಕೆ ಮಾಡಿರೋದು ಇತಿಹಾಸ ಹೇಳುತ್ತೆ. ಅವರು ಹಿಂದೂಗಳನ್ನ ವಿರೋಧ ಮಾಡಿದ್ರು ಅಂದ್ರೆ ಒಬ್ಬ ಹಿಂದೂ ಭಾರತದಲ್ಲಿ ಇರುತ್ತಿರಲಿಲ್ಲ. ಎಲ್ಲರನ್ನೂ ಕೊಲ್ಲಬಹುದಿತ್ತು ಅವರು. ಅಷ್ಟಾದರೂ ಮುಸ್ಲಿಮರು ಅಲ್ಪಸಂಖ್ಯಾತರು ಯಾಕಾದ್ರು? ಎಂದು ವಸಂತ ಮುಳಸಾವಳಗಿ ಪ್ರಶ್ನಿಸಿದ್ದಾರೆ.
Sri Rama and Sri Krishna are not historical figures. They are just fictional characters. Retired District Judge Vasant Mulasavalagi said that Emperor Ashoka was a true historical figure . He spoke at the conference 'Has the wish of the constitution been fulfilled' organized by the National Friendship Forum and other organizations yesterday (D1) at Kandagal Hanumantaraya Theater in the city , he said that even though Akbar's wife was a Hindu.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm