ಬ್ರೇಕಿಂಗ್ ನ್ಯೂಸ್
03-12-22 01:03 pm HK News Desk ಕರ್ನಾಟಕ
ಶಿವಮೊಗ್ಗ, ಡಿ.3: ಗಡೀಪಾರು ಶಿಕ್ಷೆಗೆ ಹೆದರಿ ವಿಷ ಸೇವಿಸಿದ್ದ ಕ್ರಿಮಿನಲ್ ಆರೋಪಿ ಸುಹೇಲ್ ಕೋಬ್ರಾ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ನಿವಾಸಿಯಾಗಿರು ಸುಹೇಲ್ ನ.28ರಂದು ಮನೆಯಲ್ಲಿ ವಿಷ ಸೇವಿಸಿದ್ದ. ತೀರ್ಥಹಳ್ಳಿ ಸರಕಾರಿ ಆಸ್ಪತ್ರೆ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಹೇಲ್ ಗೆ ಚಿಕಿತ್ಸೆ ನೀಡಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೇನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ 1 ಗಂಟೆಗೆ ಸಾವನ್ನಪ್ಪಿದ್ದಾನೆ.
ಸುಹೇಲ್ ವಿರುದ್ದ ತೀರ್ಥಹಳ್ಳಿ ಹಾಗು ಮಾಳೂರು ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿದ್ದವು. ಹಾಗಾಗಿ, ಆತನನ್ನು ಎರಡು ವರ್ಷ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲು ಆದೇಶವಾಗಿತ್ತು. ಗಡಿಪಾರು ಆದೇಶಕ್ಕೆ ಬೆದರಿದ್ದ ಆರೋಪಿ, ಪೊಲೀಸ್ ನೋಟಿಸ್ ತಲುಪಿದ ಬೆನ್ನಲ್ಲೇ ವಿಷ ಸೇವಿಸಿದ್ದ.
Suhail Cobra, a criminal accused in the case, who consumed poison fearing deportation, died at a hospital in Mangaluru on Monday.
06-02-25 07:55 pm
Bangalore Correspondent
Yadagiri Accident, Five Killed: ಯಾದಗಿರಿ; ಸಾರಿ...
05-02-25 06:39 pm
Santosh Lad, PM Modi: ಪ್ರಧಾನಿ ಮೋದಿ ಒಬ್ಬ ಮನುಷ್...
05-02-25 04:44 pm
ಮೈಕ್ರೋ ಫೈನಾನ್ಸ್ ಕಿರುಕುಳ ; ರಾಜ್ಯದಲ್ಲಿ ಒಂದೇ ದಿನ...
05-02-25 12:29 pm
Haveri Nurse, Feviquick; ಬಾಲಕನ ಕೆನ್ನೆಯ ಗಾಯಕ್ಕ...
04-02-25 11:32 pm
06-02-25 05:37 pm
HK News Desk
ಅಮೆರಿಕದಲ್ಲಿ ಅಕ್ರಮ ವಲಸಿಗರ ಗಡೀಪಾರು ; ಪ್ರಧಾನಿ ಮೋ...
06-02-25 02:21 pm
Kerala Suicide, Ragging: ಕೇರಳದಲ್ಲಿ 15ರ ಬಾಲಕ ಮ...
04-02-25 10:49 pm
Rashtrapati Bhavan, Poonam Gupta; ಜಗತ್ತಿನ ಎರಡ...
04-02-25 05:34 pm
Rail projects, Budget, Karnataka: ರೈಲ್ವೇಗೆ 2....
03-02-25 11:01 pm
06-02-25 10:16 pm
Mangalore Correspondent
Prasad Attavar, Saloon Attack, Mangalore: ಮಸಾ...
05-02-25 10:51 pm
SKG Bank robbery, Kinnigoli, Kotekar Robbery,...
05-02-25 10:43 pm
Musical program Swara Sanidhya, Mangalore; ಫೆ...
05-02-25 07:32 pm
Puttur News, Demolish, Ashok Rai: ಬಿಜೆಪಿ ಮುಖಂ...
05-02-25 06:46 pm
07-02-25 11:55 am
Mangalore Correspondent
Mangalore crime, blackmail Temple priest: ಅರ್...
06-02-25 09:32 pm
Kalaburagi, Reels,weapons, Crime: ಕಲಬುರಗಿ ; ಶ...
06-02-25 04:35 pm
Raichur Rape, Crime: ರಾಯಚೂರಿನಲ್ಲಿ ಎರಡನೇ ಕ್ಲಾಸ...
06-02-25 12:00 pm
Bangalore crime, Illicit affair: ಶೀಲ ಶಂಕಿಸಿ ನ...
05-02-25 04:29 pm