ಬ್ರೇಕಿಂಗ್ ನ್ಯೂಸ್
03-12-22 01:03 pm HK News Desk ಕರ್ನಾಟಕ
ಶಿವಮೊಗ್ಗ, ಡಿ.3: ಗಡೀಪಾರು ಶಿಕ್ಷೆಗೆ ಹೆದರಿ ವಿಷ ಸೇವಿಸಿದ್ದ ಕ್ರಿಮಿನಲ್ ಆರೋಪಿ ಸುಹೇಲ್ ಕೋಬ್ರಾ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವು ಕಂಡಿದ್ದಾನೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ನಿವಾಸಿಯಾಗಿರು ಸುಹೇಲ್ ನ.28ರಂದು ಮನೆಯಲ್ಲಿ ವಿಷ ಸೇವಿಸಿದ್ದ. ತೀರ್ಥಹಳ್ಳಿ ಸರಕಾರಿ ಆಸ್ಪತ್ರೆ ಹಾಗೂ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸುಹೇಲ್ ಗೆ ಚಿಕಿತ್ಸೆ ನೀಡಲಾಗಿತ್ತು. ಆನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಯೇನಪೋಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಿಸದೆ ಶುಕ್ರವಾರ ರಾತ್ರಿ 1 ಗಂಟೆಗೆ ಸಾವನ್ನಪ್ಪಿದ್ದಾನೆ.
ಸುಹೇಲ್ ವಿರುದ್ದ ತೀರ್ಥಹಳ್ಳಿ ಹಾಗು ಮಾಳೂರು ಠಾಣೆಯಲ್ಲಿ ಹಲವು ಕ್ರಿಮಿನಲ್ ಪ್ರಕರಣ ದಾಖಲಾಗಿದ್ದವು. ಹಾಗಾಗಿ, ಆತನನ್ನು ಎರಡು ವರ್ಷ ಕಾಲ ಜಿಲ್ಲೆಯಿಂದ ಗಡಿಪಾರು ಮಾಡಲು ಆದೇಶವಾಗಿತ್ತು. ಗಡಿಪಾರು ಆದೇಶಕ್ಕೆ ಬೆದರಿದ್ದ ಆರೋಪಿ, ಪೊಲೀಸ್ ನೋಟಿಸ್ ತಲುಪಿದ ಬೆನ್ನಲ್ಲೇ ವಿಷ ಸೇವಿಸಿದ್ದ.
Suhail Cobra, a criminal accused in the case, who consumed poison fearing deportation, died at a hospital in Mangaluru on Monday.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm