ಬ್ರೇಕಿಂಗ್ ನ್ಯೂಸ್
07-12-22 03:10 pm HK News Desk ಕರ್ನಾಟಕ
ವಿಜಾಪುರ, ಡಿ.7: ರಸ್ತೆ ಬದಿ ನಿಂತಿದ್ದ ಕಂಟೇನರ್ ಲಾರಿಗೆ ಕಾರು ಡಿಕ್ಕಿಯಾಗಿ ಸಿಂದಗಿ ಠಾಣೆಯ ಇನ್ಸ್ ಪೆಕ್ಟರ್ ಮತ್ತು ಅವರ ಪತ್ನಿ ಸಾವನ್ನಪ್ಪಿದ್ದಾರೆ. ಸಿಪಿಐ ರವಿ ಉಕ್ಕುಂದ(43) ಹಾಗೂ ಅವರ ಪತ್ನಿ ಮಧು(40) ಅಪಘಾತದಲ್ಲಿ ಮೃತಪಟ್ಟವರು.
ಸಿಂದಗಿಯಿಂದ ಕಲಬುರ್ಗಿಗೆ ಬುಧವಾರ ಬೆಳಗ್ಗೆ ಸ್ವಿಫ್ಟ್ ಡಿಸೈರ್ ಕಾರಿನಲ್ಲಿ ತೆರಳುತ್ತಿದ್ದಾಗ ಜೇವರ್ಗಿ ತಾಲ್ಲೂಕಿನ ನೆಲೋಗಿ ಕ್ರಾಸ್ನಲ್ಲಿ ಅಪಘಾತ ಸಂಭವಿಸಿದೆ. ರಸ್ತೆ ಬದಿ ನಿಂತಿದ್ದ ಕಂಟೈನರ್ಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ಸ್ಥಳದಲ್ಲೇ ಇಬ್ಬರೂ ಸಾವಿಗೀಡಾಗಿದ್ದಾರೆ.
ಸಿಪಿಐ ರವಿ ಉಕ್ಕುಂದ ಕಾರನ್ನು ಚಲಾಯಿಸುತ್ತಿದ್ದರು. ಕಾರಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿದ್ದು ಮುಂದಿನ ಸೀಟಲ್ಲಿದ್ದ ಪತಿ ಮತ್ತು ಪತ್ನಿ ಇಬ್ಬರೂ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ರವಿ ಅವರು ಮೂಲತಃ ಕೊಪ್ಪಳ ಜಿಲ್ಲೆಯವರು.
ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ದೌಡಾಯಿಸಿದ್ದು, ನೆಲೋಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
An inspector of Sindagi police station and his wife were killed when their car collided with a container lorry parked on the roadside. The deceased have been identified as Ravi Ukkunda (43) and his wife Madhu (40).
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm