ಬ್ರೇಕಿಂಗ್ ನ್ಯೂಸ್
07-12-22 10:50 pm HK News Desk ಕರ್ನಾಟಕ
ತುಮಕೂರು, ಡಿ.7 : ಶೀಘ್ರ ಗತಿಯಲ್ಲಿ ಬೆಳೆಯುತ್ತಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.
ಎಲ್ಲಾ ಜಿಲ್ಲೆಗಳಲ್ಲಿ ಕಣ್ಣಿನ ಆಸ್ಪತ್ರೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಕಣ್ಣಿನ ತಜ್ಞ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಸರಕಾರದಿಂದ ಮಾಡಿಕೊಡುವುದಾಗಿ ಬೊಮ್ಮಾಯಿ ಹೇಳಿದರು. ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.
ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಹೇಳಿದರು.
Chief Minister Basavaraj Bommai on Wednesday called upon the medical fraternity to formulate health schemes that will ensure affordable treatment to the poor. Speaking after inaugurating Narayana Devalaya, a cash-counter free eye hospital at Shettyhalli in Tumakuru district, he lauded the efforts of K. Bhujang Shetty, chairman and managing director of Narayana Nethralaya, in setting up the hospital.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm