ಬ್ರೇಕಿಂಗ್ ನ್ಯೂಸ್
07-12-22 10:50 pm HK News Desk ಕರ್ನಾಟಕ
ತುಮಕೂರು, ಡಿ.7 : ಶೀಘ್ರ ಗತಿಯಲ್ಲಿ ಬೆಳೆಯುತ್ತಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.
ಎಲ್ಲಾ ಜಿಲ್ಲೆಗಳಲ್ಲಿ ಕಣ್ಣಿನ ಆಸ್ಪತ್ರೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಕಣ್ಣಿನ ತಜ್ಞ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಸರಕಾರದಿಂದ ಮಾಡಿಕೊಡುವುದಾಗಿ ಬೊಮ್ಮಾಯಿ ಹೇಳಿದರು. ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.
ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಹೇಳಿದರು.
Chief Minister Basavaraj Bommai on Wednesday called upon the medical fraternity to formulate health schemes that will ensure affordable treatment to the poor. Speaking after inaugurating Narayana Devalaya, a cash-counter free eye hospital at Shettyhalli in Tumakuru district, he lauded the efforts of K. Bhujang Shetty, chairman and managing director of Narayana Nethralaya, in setting up the hospital.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm