ಬ್ರೇಕಿಂಗ್ ನ್ಯೂಸ್
07-12-22 10:50 pm HK News Desk ಕರ್ನಾಟಕ
ತುಮಕೂರು, ಡಿ.7 : ಶೀಘ್ರ ಗತಿಯಲ್ಲಿ ಬೆಳೆಯುತ್ತಿರುವ ತುಮಕೂರಿನಲ್ಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.
ಕುಣಿಗಲ್ ನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಸಿಎಂ ಬೊಮ್ಮಾಯಿ ಮಾತನಾಡಿದ್ದು, ತುಮಕೂರು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಮತ್ತೊಂದು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣ ಮಾಡಲಾಗುತ್ತದೆ. ಇದರ ಜೊತೆ ಒಂದು ಸಾವಿರ ಎಕರೆಯಲ್ಲಿ ಟೌನ್ ಶಿಪ್ ನಿರ್ಮಾಣ ಮಾಡಲಾಗುತ್ತದೆ, ಇದರಿಂದ ಜನರಿಗೆ ಉದ್ಯೋಗ ಸಿಗಲಿದೆ ಎಂದು ಹೇಳಿದರು.
ಎಲ್ಲಾ ಜಿಲ್ಲೆಗಳಲ್ಲಿ ಕಣ್ಣಿನ ಆಸ್ಪತ್ರೆ
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಉಚಿತ ಕಣ್ಣಿನ ಆಸ್ಪತ್ರೆ ತೆರೆಯವುದಾಗಿ ಕಣ್ಣಿನ ತಜ್ಞ ಡಾ. ಭುಜಂಗ ಶೆಟ್ಟಿ ಹೇಳಿದ್ದಾರೆ. ಅದಕ್ಕೆ ಬೇಕಾದ ವ್ಯವಸ್ಥೆಯನ್ನು ಸರಕಾರದಿಂದ ಮಾಡಿಕೊಡುವುದಾಗಿ ಬೊಮ್ಮಾಯಿ ಹೇಳಿದರು. ತುಮಕೂರಿನ ಶೆಟ್ಟಿಹಳ್ಳಿಯಲ್ಲಿ ನಾರಾಯಣ ಉಚಿತ ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿದರು.
ಬಡವರಿಗೆ ಉಚಿತ ಕಣ್ಣಿನ ಚಿಕಿತ್ಸೆ ನೀಡುವ ಯೋಜನೆ ರಾಜ್ಯದಲ್ಲಿ ಜಾರಿಯಾಗಲಿದ್ದು, ಜನವರಿಯಲ್ಲಿ ಯೋಜನೆಗೆ ಚಾಲನೆ ಸಿಗಲಿದೆ ಎಂದು ಸಿಎಂ ಹೇಳಿದರು.
Chief Minister Basavaraj Bommai on Wednesday called upon the medical fraternity to formulate health schemes that will ensure affordable treatment to the poor. Speaking after inaugurating Narayana Devalaya, a cash-counter free eye hospital at Shettyhalli in Tumakuru district, he lauded the efforts of K. Bhujang Shetty, chairman and managing director of Narayana Nethralaya, in setting up the hospital.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm