ಬ್ರೇಕಿಂಗ್ ನ್ಯೂಸ್
07-12-22 10:58 pm HK News Desk ಕರ್ನಾಟಕ
ಬೆಳಗಾವಿ, ಡಿಸೆಂಬರ್ 07; ಸ್ಪೈಸ್ಜೆಟ್ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ.
ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.
ಸ್ಪೈಸ್ಜೆಟ್ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ ಬೆಳಗಾವಿಯಿಂದ ದೆಹಲಿಗೆ ಹೋಗುವವರು 5 ಗಂಟೆ ಪ್ರಯಾಣ ಮಾಡಿ, ಸಂಪರ್ಕ ವಿಮಾನ ಹತ್ತಿ ದೆಹಲಿಗೆ ಹೋಗಬೇಕಿದೆ.
ಬೆಳಗಾವಿ-ಮುಂಬೈ, ಬೆಳಗಾವಿ-ಹೈದರಾಬಾದ್ ನಡುವಿನ ವಿಮಾನ ಸೇವೆಯನ್ನು ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಿತ್ತು. ಬೆಳಗಾವಿ-ನವದೆಹಲಿ ವಿಮಾನ ಸೇವೆಯ ಬುಕ್ಕಿಂಗ್ ಅನ್ನು ಸಹ ಸ್ಪೈಸ್ ಜೆಟ್ ರದ್ದುಗೊಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಗಳು ರದ್ದುಗೊಂಡಿವೆ.
Low-cost carrier SpiceJet to suspend operations from Belagavi Airport from December 10. The airline currently has one scheduled services to the airport – from Delhi (DEL). Spicejet had operated flights on Delhi=Belagavi-Delhi on daily basis so far with very good load factor. It is matter of concern that Belagavi airport loosing connections to major cities.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm