ಬ್ರೇಕಿಂಗ್ ನ್ಯೂಸ್
07-12-22 10:58 pm HK News Desk ಕರ್ನಾಟಕ
ಬೆಳಗಾವಿ, ಡಿಸೆಂಬರ್ 07; ಸ್ಪೈಸ್ಜೆಟ್ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ.
ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.
ಸ್ಪೈಸ್ಜೆಟ್ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ ಬೆಳಗಾವಿಯಿಂದ ದೆಹಲಿಗೆ ಹೋಗುವವರು 5 ಗಂಟೆ ಪ್ರಯಾಣ ಮಾಡಿ, ಸಂಪರ್ಕ ವಿಮಾನ ಹತ್ತಿ ದೆಹಲಿಗೆ ಹೋಗಬೇಕಿದೆ.
ಬೆಳಗಾವಿ-ಮುಂಬೈ, ಬೆಳಗಾವಿ-ಹೈದರಾಬಾದ್ ನಡುವಿನ ವಿಮಾನ ಸೇವೆಯನ್ನು ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಿತ್ತು. ಬೆಳಗಾವಿ-ನವದೆಹಲಿ ವಿಮಾನ ಸೇವೆಯ ಬುಕ್ಕಿಂಗ್ ಅನ್ನು ಸಹ ಸ್ಪೈಸ್ ಜೆಟ್ ರದ್ದುಗೊಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಗಳು ರದ್ದುಗೊಂಡಿವೆ.
Low-cost carrier SpiceJet to suspend operations from Belagavi Airport from December 10. The airline currently has one scheduled services to the airport – from Delhi (DEL). Spicejet had operated flights on Delhi=Belagavi-Delhi on daily basis so far with very good load factor. It is matter of concern that Belagavi airport loosing connections to major cities.
16-09-25 11:00 pm
Bangalore Correspondent
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 10:40 pm
HK News Desk
Bidar crime: ಏಳು ವರ್ಷದ ಬಾಲಕಿಯನ್ನ ಮೂರನೇ ಮಹಡಿಯಿ...
16-09-25 07:12 pm
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am