ಬ್ರೇಕಿಂಗ್ ನ್ಯೂಸ್
07-12-22 10:58 pm HK News Desk ಕರ್ನಾಟಕ
ಬೆಳಗಾವಿ, ಡಿಸೆಂಬರ್ 07; ಸ್ಪೈಸ್ಜೆಟ್ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ.
ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.
ಸ್ಪೈಸ್ಜೆಟ್ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ ಬೆಳಗಾವಿಯಿಂದ ದೆಹಲಿಗೆ ಹೋಗುವವರು 5 ಗಂಟೆ ಪ್ರಯಾಣ ಮಾಡಿ, ಸಂಪರ್ಕ ವಿಮಾನ ಹತ್ತಿ ದೆಹಲಿಗೆ ಹೋಗಬೇಕಿದೆ.
ಬೆಳಗಾವಿ-ಮುಂಬೈ, ಬೆಳಗಾವಿ-ಹೈದರಾಬಾದ್ ನಡುವಿನ ವಿಮಾನ ಸೇವೆಯನ್ನು ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಿತ್ತು. ಬೆಳಗಾವಿ-ನವದೆಹಲಿ ವಿಮಾನ ಸೇವೆಯ ಬುಕ್ಕಿಂಗ್ ಅನ್ನು ಸಹ ಸ್ಪೈಸ್ ಜೆಟ್ ರದ್ದುಗೊಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಗಳು ರದ್ದುಗೊಂಡಿವೆ.
Low-cost carrier SpiceJet to suspend operations from Belagavi Airport from December 10. The airline currently has one scheduled services to the airport – from Delhi (DEL). Spicejet had operated flights on Delhi=Belagavi-Delhi on daily basis so far with very good load factor. It is matter of concern that Belagavi airport loosing connections to major cities.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm