ಬ್ರೇಕಿಂಗ್ ನ್ಯೂಸ್
07-12-22 10:58 pm HK News Desk ಕರ್ನಾಟಕ
ಬೆಳಗಾವಿ, ಡಿಸೆಂಬರ್ 07; ಸ್ಪೈಸ್ಜೆಟ್ ಬೆಳಗಾವಿ ವಿಮಾನ ನಿಲ್ದಾಣದಿಂದ ಎಲ್ಲಾ ವಿಮಾನ ಸೇವೆಗಳನ್ನು ರದ್ದುಗೊಳಿಸಿದೆ. ಡಿಸೆಂಬರ್ 10ರಿಂದ ಯಾವುದೇ ವಿಮಾನಗಳು ಸಂಚಾರ ನಡೆಸುವುದಿಲ್ಲ.
ಕಡಿಮೆ ಖರ್ಚಿನಲ್ಲಿ ವಿಮಾನ ಸೇವೆ ಒದಗಿಸುವ ಸ್ಪೈಸ್ ಜೆಟ್ ಬೆಳಗಾವಿಯಿಂದ ಎಲ್ಲಾ ವಿಮಾನಗಳನ್ನು ರದ್ದುಗೊಳಿಸುತ್ತಿದೆ. ಇದರಿಂದಾಗಿ ಪ್ರಮುಖ ನಗರಗಳಿಗೆ ಬೆಳಗಾವಿಯಿಂದ ವಿಮಾನ ಸಂಪರ್ಕ ಕಡಿತಗೊಳ್ಳಲಿದೆ.
ಸ್ಪೈಸ್ಜೆಟ್ ಬೆಳಗಾವಿ-ನವದೆಹಲಿ ನಡುವೆ ಸಹ ನೇರ ವಿಮಾನ ಸೇವೆ ಒದಗಿಸುತ್ತಿತ್ತು. ಈ ವಿಮಾನ ಸಹ ಡಿಸೆಂಬರ್ 10ರ ಬಳಿಕ ಸ್ಥಗಿತಗೊಳ್ಳಲಿದೆ. ಆದ್ದರಿಂದ ಬೆಳಗಾವಿಯಿಂದ ದೆಹಲಿಗೆ ಹೋಗುವವರು 5 ಗಂಟೆ ಪ್ರಯಾಣ ಮಾಡಿ, ಸಂಪರ್ಕ ವಿಮಾನ ಹತ್ತಿ ದೆಹಲಿಗೆ ಹೋಗಬೇಕಿದೆ.
ಬೆಳಗಾವಿ-ಮುಂಬೈ, ಬೆಳಗಾವಿ-ಹೈದರಾಬಾದ್ ನಡುವಿನ ವಿಮಾನ ಸೇವೆಯನ್ನು ಕೆಲವು ದಿನಗಳ ಹಿಂದೆ ಸ್ಥಗಿತಗೊಳಿಸಿತ್ತು. ಬೆಳಗಾವಿ-ನವದೆಹಲಿ ವಿಮಾನ ಸೇವೆಯ ಬುಕ್ಕಿಂಗ್ ಅನ್ನು ಸಹ ಸ್ಪೈಸ್ ಜೆಟ್ ರದ್ದುಗೊಳಿಸಿದೆ.
ಕಳೆದ ಮೂರು ವರ್ಷಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣದಿಂದ ಹಲವು ವಿಮಾನಗಳ ಸೇವೆಗಳು ರದ್ದುಗೊಂಡಿವೆ.
Low-cost carrier SpiceJet to suspend operations from Belagavi Airport from December 10. The airline currently has one scheduled services to the airport – from Delhi (DEL). Spicejet had operated flights on Delhi=Belagavi-Delhi on daily basis so far with very good load factor. It is matter of concern that Belagavi airport loosing connections to major cities.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm