ಬ್ರೇಕಿಂಗ್ ನ್ಯೂಸ್
15-10-20 10:51 am Headline Karnataka News Network ಕರ್ನಾಟಕ
ಕೊಡಗು, ಅಕ್ಟೋಬರ್ 15: ಮಡಿಕೇರಿ ತಾಲ್ಲೂಕಿನ ಬೆಟ್ಟತ್ತೂರು ಗ್ರಾಮದ ಪುಷ್ಪ ಅವರ ಕಾಫಿ ತೋಟದಲ್ಲಿ ಇಂಡಿಯನ್ ರಾಬಿನ್ ಹಕ್ಕಿಯ ಆರು ನೀಲಿ ಮೂಟ್ಟೆಗಳು ಪತ್ತೆಯಾಗಿವೆ.
ದಟ್ಟ ಹುಲ್ಲಿನಿಂದ ಕೂಡಿದ್ದ ತೋಟದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಮಳೆಯಿಂದ ರಕ್ಷಿಸಲು ಸುರಕ್ಷಿತವಾಗಿ ಕಟ್ಟಲ್ಪಟ್ಟ ಹಕ್ಕಿಯ ಗೂಡು ಪತ್ತೆಯಾಗಿದ್ದು ಆ ಗೂಡಿನಲ್ಲಿ ಅಪರೂಪದ ನೀಲಿ ಮೊಟ್ಟೆಗಳನ್ನು ನೋಡಿದ ಪ್ರತಿಯೊಬ್ಬರಿಗೂ ಅಚ್ಚರಿಯಾಗಿತ್ತು . ಈ ಸಂದರ್ಭ ತಾಯಿ ರಾಬಿನ್ ಹಕ್ಕಿ ಅಕ್ಕಪಕ್ಕದಲ್ಲೇ ಸುಳಿದಾಡುತ್ತಿತ್ತು. ಹೀಗಾಗಿ ಕಾಫಿ ತೋಟದ ಕಾರ್ಮಿಕರು ಗೂಡಿಗೆ ಯಾವುದೇ ಹಾನಿ ಮಾಡದೆ ಹಾಗೆಯೇ ಬಿಟ್ಟಿದ್ದಾರೆ.



ಈ ಮೂಟ್ಟೆಯ ವಿಶೇಷತೆಯೆಂದರೆ ಚಿಪ್ಪು ಸಾಕಷ್ಟು ಗಟ್ಟಿಯಿದ್ದು, ಬಿಸಿಲಿನ ಶಾಖವನ್ನು ತಡೆಗಟ್ಟಲು ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆಗಳನ್ನ ಹಾಕುತ್ತವೆ. ಅತೀ ಬಿಸಿಲಿನ ಶಾಖ ಮೊಟ್ಟೆಗಳಿಗೆ ತಾಗಿದರೆ ಮರಿಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ ರಾಬಿನ್ ಪಕ್ಷಿಗಳು ನೀಲಿ ಮೊಟ್ಟೆ ಹಾಕುತ್ತವೆ ಎಂದು ಪಕ್ಷಿ ಅಧ್ಯಯನಕಾರರು ತಿಳಿಸಿದ್ದಾರೆ.
ಪಕ್ಷಿ ಪ್ರಿಯರು ಹಾಗೂ ಪಕ್ಷಿಗಳ ಬಗ್ಗೆ ಅಧ್ಯಯನ ಮಾಡುವವರ ಪಾಲಿಗೆ ಇಂಡಿಯನ್ ರಾಬಿನ್ ಪಕ್ಷಿಯ ಮೊಟ್ಟೆಗಳು ಪತ್ತೆಯಾಗಿರೋದು ಕುತೂಹಲವನ್ನು ಹೆಚ್ಚಿಸಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm