ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.
ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
14-07-25 01:43 pm
HK News Desk
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm