ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm