ಬ್ರೇಕಿಂಗ್ ನ್ಯೂಸ್
09-12-22 01:12 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.9 : ಪ್ರಯಾಣಿಕರ ಬೇಡಿಕೆ ಮೇರೆಗೆ ಯಶವಂತಪುರ - ಮುರುಡೇಶ್ವರ ನಡುವೆ ಸಾಪ್ತಾಹಿಕ ವಿಶೇಷ ರೈಲುಗಳನ್ನು ಓಡಿಸಲು ನೈರುತ್ಯ ರೈಲ್ವೇ ನಿರ್ಧರಿಸಿದೆ.
ಯಶವಂತಪುರ - ಮುರುಡೇಶ್ವರ ಸಾಪ್ತಾಹಿಕ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 06563) ರೈಲು ಡಿಸೆಂಬರ್ 10 ರಿಂದ ಜನವರಿ 28 ರ ವರೆಗೆ ಯಶವಂತಪುರ ನಿಲ್ದಾಣದಿಂದ ಪ್ರತಿ ಶನಿವಾರ ಬೆಳಿಗ್ಗೆ 11:55 ಗಂಟೆಗೆ ಹೊರಟು, ಮರುದಿನ ಭಾನುವಾರ ಮಧ್ಯಾಹ್ನ 12:55 ಕ್ಕೆ ಮುರುಡೇಶ್ವರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಚಿಕ್ಕ ಬಾಣಾವರ, ನೆಲಮಂಗಲ, ಕುಣಿಗಲ್, ಶ್ರವಣಬೆಳಗೊಳ, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟ್ವಾಳ, ಮಂಗಳೂರು, ಸುರತ್ಕಲ್ (ಬೆಳಗ್ಗೆ 10 ಗಂಟೆ ), ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು ಮೂಲಕ ಮಧ್ಯಾಹ್ನ 12 ಗಂಟೆ ಸುಮಾರಿಗೆ ಭಟ್ಕಳ ನಿಲ್ದಾಣ ತಲುಪಲಿದೆ.
ಇದೆ ಮಾರ್ಗದಲ್ಲಿ ಹಿಂದಿರುಗುವ ಮುರುಡೇಶ್ವರ - ಯಶವಂತಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ (ರೈಲು ಸಂಖ್ಯೆ 06564) ರೈಲು ಡಿಸೆಂಬರ್ 11 ರಿಂದ ಜನವರಿ 29 ರ ವರೆಗೆ ಮುರುಡೇಶ್ವರ ನಿಲ್ದಾಣದಿಂದ ಪ್ರತಿ ಭಾನುವಾರ ಮಧ್ಯಾಹ್ನ 01:30 ಕ್ಕೆ ಹೊರಟು, ಮರುದಿನ ಬೆಳಗ್ಗೆ 4 ಗಂಟೆಗೆ ಯಶವಂತಪುರ ತಲುಪಲಿದೆ. ಎಲ್ಲ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರುತ್ತದೆ.
South Western Railway has decided to continue the services of Yesvantpur-Murdeshwar-Yesvantpur weekly express special up to the end of January 2023 following overwhelming response from travellers. Yesvantpur is a railway station in north Bengaluru.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm