ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm