ಬ್ರೇಕಿಂಗ್ ನ್ಯೂಸ್
04-08-20 10:28 am i dont care if you issue hundreds of legal notices dks slams karnataka bjp government ಕರ್ನಾಟಕ
ಕಲಬುರ್ಗಿ(ಆ.04): ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.
ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.
ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.
ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
17-08-26 05:38 pm
HK News Staffer
ನೀಟ್ ಪರೀಕ್ಷೆ ರದ್ದುಗೊಳಿಸಲು ತಮಿಳುನಾಡು ವಿಧಾನಸಭೆಯ...
11-08-26 10:25 pm
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
17-08-26 05:07 pm
HK News Staffer
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
17-08-26 05:02 pm
HK News Staffer
ಬಂಟ್ವಾಳ ಪೊಲೀಸರ ಭರ್ಜರಿ ಬೇಟೆ; ಬೆಂಗಳೂರಿನಿಂದ ಕಾರಿ...
17-08-26 10:54 am
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm