ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm