ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 11:26 am
HK News Desk
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
'ದೇಶ ಸುರಕ್ಷಿತ ಕೈಯಲ್ಲಿದೆ' ; ನರೇಂದ್ರ ಮೋದಿ ಸರ್ಕ...
12-08-25 02:49 pm
ಕಾಶ್ಮೀರಿ ಪಂಡಿತರ ಗುರಿಯಾಗಿಸಿ ಮಾರಣಹೋಮ ; 35 ವರ್ಷಗ...
12-08-25 11:42 am
14-08-25 01:12 pm
Mangaluru Staff
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
ಹಠಾತ್ ಕುಸಿದು ಬಿದ್ದು ಕಾಲೇಜು ಬಸ್ ನಿರ್ವಾಹಕ ಸಾವು...
13-08-25 01:49 pm
14-08-25 11:51 am
HK Staff
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm
Mangalore Digital Arrest, Fraud: ಚೀನಾಕ್ಕೆ ಡ್ರ...
11-08-25 12:37 pm