ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
25-12-25 06:26 pm
HK News Desk
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm