ಬ್ರೇಕಿಂಗ್ ನ್ಯೂಸ್
12-12-22 12:52 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.12: ಬಿಜೆಪಿಯಿಂದ ದೂರ ನಿಂತಿರುವ ಗಾಲಿ ಜನಾರ್ದನ ರೆಡ್ಡಿ ಇದೀಗ ತಮ್ಮದೇ ಹೊಸ ಪಕ್ಷ ಕಟ್ಟಲು ಮುಂದಾಗಿದ್ದಾರೆ. ಮುಂದಿನ ಚುನಾವಣೆಯಲ್ಲಿ ಹಲವು ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ರಾಜಕೀಯ ನೆಲೆ ಕಂಡುಕೊಳ್ಳಲು ಮುಂದಾಗಿದ್ದಾರೆ. ಈ ಬಗ್ಗೆ ರೆಡ್ಡಿ ಆಪ್ತರ ಬಳಗ ಚುನಾವಣಾ ಆಯೋಗಕ್ಕೆ ತೆರಳಿ ಚರ್ಚೆ ನಡೆಸಿರುವ ಮಾಹಿತಿಗಳಿವೆ.
ಮತ್ತೆ ರಾಜಕೀಯ ನೆಲೆ ಕಂಡುಕೊಳ್ಳಲು ಚಿಂತನೆ ನಡೆಸಿರುವ ಗಾಲಿ ಜನಾರ್ದನ ರೆಡ್ಡಿ, 'ಕಲ್ಯಾಣ ರಾಜ್ಯ ಪ್ರಗತಿ ಪಕ್ಷ' ಎಂಬ ಹೊಸ ಪಕ್ಷವನ್ನು ಕಟ್ಟಲು ಮುಂದಾಗಿದ್ದಾರೆ. ಈಗಾಗಲೇ ರೆಡ್ಡಿ ಆಪ್ತರು ದೆಹಲಿಗೆ ತೆರಳಿದ್ದು ಚುನಾವಣಾ ಆಯೋಗಕ್ಕೆ ಹೊಸ ಪಕ್ಷದ ಹೆಸರು ಸಲ್ಲಿಕೆ ಮಾಡಲಿದ್ದಾರೆ ಎನ್ನಲಾಗಿದೆ.
ಒಂದೆಡೆ ಹೊಸ ಪಕ್ಷ ಸ್ಥಾಪನೆಗೆ ಚುರುಕಿನ ಚಟುವಟಿಕೆ ನಡೆಯುತ್ತಿದ್ದರೆ, ಇನ್ನೊಂದೆಡೆ ರೆಡ್ಡಿ ಪತ್ನಿ ಅರುಣಾ ಡಿ.14ರಂದು ಗಂಗಾವತಿಯಲ್ಲಿ ನೂತನ ಗೃಹ ಪ್ರವೇಶ ಮಾಡಲಿದ್ದಾರೆ. ಎಲ್ಲವೂ ಅಂದುಕೊಂಡಂತೆಯೇ ಆದಲ್ಲಿ ರೆಡ್ಡಿ ಗಂಗಾವತಿಯಿಂದ ಹಾಗೂ ಅವರ ಪತ್ನಿ ಗದಗದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಮಾತ್ರವಲ್ಲ, ರೆಡ್ಡಿ ತಮ್ಮ ಹೊಸ ಪಕ್ಷದ ಮೂಲಕ ರಾಜ್ಯದ 30 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದಾರೆ ಎಂದೂ ಹೇಳಲಾಗಿದೆ.
ಬೆಂಗಳೂರಿನಲ್ಲಿಯೇ ಇರುವ ರೆಡ್ಡಿಯನ್ನು ಬೇರೆ ಪಕ್ಷದವರು ಸಂಪರ್ಕಿಸಲು ಯತ್ನಿಸುತ್ತಿದ್ದು, ಬೇರೆ ಬೇರೆ ಜಿಲ್ಲೆಯ ಟಿಕೆಟ್ ಆಕಾಂಕ್ಷಿಗಳಿಂದಲೂ ರೆಡ್ಡಿಯೊಂದಿಗೆ ಮಾತುಕತೆ ನಡೆಯುತ್ತಿದೆ.
Former Karnataka minister and mining tycoon Gali Janardhana Reddy is now all set to establish his own political party in state.
19-06-26 04:18 pm
HK News Staffer
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 09:05 pm
HK News Staffer
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
ಬಂಗ್ಲೆಗುಡ್ಡೆ ಅಸ್ಥಿಪಂಜರಗಳ ಗುರುತು ಪತ್ತೆಗಿಳಿದ ಎಸ...
19-06-26 03:31 pm
Mangalore police suspend, Bajpe: ಅಸ್ಸಾಂ ಕಾರ್ಮ...
19-06-26 12:24 pm
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
19-06-26 09:07 pm
HK News Staffer
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm
Bhatkal News: ಭಟ್ಕಳದಲ್ಲಿ ಮತ್ತೆ ಕೋಮು ಸಂಘರ್ಷ ;...
18-06-26 01:20 pm
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm