ಬ್ರೇಕಿಂಗ್ ನ್ಯೂಸ್
12-12-22 07:11 pm HK News Desk ಕರ್ನಾಟಕ
ಮೈಸೂರು, ಡಿ.12 : ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ. ಅಕ್ರಮವಾಗಿದ್ದೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದಲ್ಲದೆ, ಚುನಾವಣೆ ವೇಳೆಗೆ ಬಿಜೆಪಿಯಿಂದ 10ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ. ಅನ್ಯಾಯ ಮಾಡುವುದರಲ್ಲಿ ಬಿಜೆಪಿಯವರು ನಂಬರ್ ವನ್ ಆಗಿದ್ದಾರೆ. ನನಗೆ ಬಿಜೆಪಿ ಸಹವಾಸ ಸಾಕಾಗಿದೆ. ಹೆಚ್. ವಿಶ್ವನಾಥ್ ಅವರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪನವರಿಗೂ ಅನ್ಯಾಯ ಮಾಡಿದ್ದಾರೆ. ವಿಜಯೇಂದ್ರನನ್ನು ವರುಣಾ ಕ್ಷೇತ್ರಕ್ಕೆ ಕರೆತಂದು ಅವರನ್ನೂ ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದಾರೆ. ವಿಜಯೇಂದ್ರ ರಾಜಕೀಯ ಭವಿಷ್ಯಕ್ಕಾಗಿ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.
ನಾನು ಜೆಡಿಎಸ್ ನಿಂದ ವಿಧಾನ ಪರಿಷತ್ ಸದಸ್ಯನಾಗಿದ್ದರೂ ಬಿಜೆಪಿ ಸರಕಾರ ಬರಲು ಸಹಾಯ ಮಾಡಿದೆ. ಆದರೆ ನನಗೆ ಬಿಜೆಪಿಯವರು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ. ಯಡಿಯೂರಪ್ಪನವರಿಗೆ ಅನ್ಯಾಯ ಮಾಡಿದ ಬಿಜೆಪಿಯವರಿಗೆ 40 ಸ್ಥಾನ ನಷ್ಟವಾಗಲಿದೆ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಸೇರುವ ಕುರಿತಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಜೊತೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
As the preparations for the assembly elections have started, defection activities have also intensified. Another wicket fell for the BJP in Mysore, with Vidhan Parishad member Sandesh Nagaraj all set to join the Congress. He has also stated that more than 10 MLAs from BJP will join Congress.
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm