ಬ್ರೇಕಿಂಗ್ ನ್ಯೂಸ್
12-12-22 07:11 pm HK News Desk ಕರ್ನಾಟಕ
ಮೈಸೂರು, ಡಿ.12 : ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರಲು ತಯಾರಿ ನಡೆಸಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಬಿಜೆಪಿಯಲ್ಲಿ ನಾನು ಸಕ್ರಿಯವಾಗಿಲ್ಲ. ಅಕ್ರಮವಾಗಿದ್ದೇನೆ. ನನ್ನನ್ನು ಪಕ್ಷಕ್ಕೆ ಸೇರಿಸಿಕೊಂಡು ಬಿಜೆಪಿಯವರು ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಇದಲ್ಲದೆ, ಚುನಾವಣೆ ವೇಳೆಗೆ ಬಿಜೆಪಿಯಿಂದ 10ಕ್ಕೂ ಹೆಚ್ಚು ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ ಎಂದು ಸಂದೇಶ್ ನಾಗರಾಜ್ ಹೇಳಿದ್ದಾರೆ. ಅನ್ಯಾಯ ಮಾಡುವುದರಲ್ಲಿ ಬಿಜೆಪಿಯವರು ನಂಬರ್ ವನ್ ಆಗಿದ್ದಾರೆ. ನನಗೆ ಬಿಜೆಪಿ ಸಹವಾಸ ಸಾಕಾಗಿದೆ. ಹೆಚ್. ವಿಶ್ವನಾಥ್ ಅವರಿಗೆ ಅನ್ಯಾಯ ಮಾಡಿದ್ದಾರೆ. ಯಡಿಯೂರಪ್ಪನವರಿಗೂ ಅನ್ಯಾಯ ಮಾಡಿದ್ದಾರೆ. ವಿಜಯೇಂದ್ರನನ್ನು ವರುಣಾ ಕ್ಷೇತ್ರಕ್ಕೆ ಕರೆತಂದು ಅವರನ್ನೂ ಮುಗಿಸಲು ಹೊರಟಿದ್ದಾರೆ. ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆಯುವ ಪ್ಲಾನ್ ಮಾಡಿಕೊಂಡಿದ್ದಾರೆ. ವಿಜಯೇಂದ್ರ ರಾಜಕೀಯ ಭವಿಷ್ಯಕ್ಕಾಗಿ ಶಿಕಾರಿಪುರದಲ್ಲಿ ಸ್ಪರ್ಧೆ ಮಾಡುವುದು ಒಳ್ಳೆಯದು ಎಂದು ಹೇಳಿದ್ದಾರೆ.
ನಾನು ಜೆಡಿಎಸ್ ನಿಂದ ವಿಧಾನ ಪರಿಷತ್ ಸದಸ್ಯನಾಗಿದ್ದರೂ ಬಿಜೆಪಿ ಸರಕಾರ ಬರಲು ಸಹಾಯ ಮಾಡಿದೆ. ಆದರೆ ನನಗೆ ಬಿಜೆಪಿಯವರು ಅಧಿಕಾರಕ್ಕೆ ಬಂದು ಅನ್ಯಾಯ ಮಾಡಿದ್ದಾರೆ. ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲ್ಲ. ಯಡಿಯೂರಪ್ಪನವರಿಗೆ ಅನ್ಯಾಯ ಮಾಡಿದ ಬಿಜೆಪಿಯವರಿಗೆ 40 ಸ್ಥಾನ ನಷ್ಟವಾಗಲಿದೆ ಎಂದು ಹೇಳಿದ್ದಾರೆ. ನಾನು ಕಾಂಗ್ರೆಸ್ ಸೇರುವ ಕುರಿತಂತೆ ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಜೊತೆ ಮಾತನಾಡಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದ್ದಾರೆ.
As the preparations for the assembly elections have started, defection activities have also intensified. Another wicket fell for the BJP in Mysore, with Vidhan Parishad member Sandesh Nagaraj all set to join the Congress. He has also stated that more than 10 MLAs from BJP will join Congress.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 01:45 pm
HK News Staffer
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am
ಬಾಂಬ್ ಮಾದರಿಯ ವಸ್ತು ಸ್ಫೋಟಿಸಿ ರೀಲ್ಸ್ ಶೂಟಿಂಗ್ ;...
01-05-26 10:30 am
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm