ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm