ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm