ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm