ಬ್ರೇಕಿಂಗ್ ನ್ಯೂಸ್
14-12-22 06:29 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.14: ಗರ್ಭಪಾತದ ಮಾತ್ರೆ ನುಂಗಿದ ಪರಿಣಾಮ ಗರ್ಭಿಣಿ ಪ್ರಾಣ ಕಳೆದುಕೊಂಡಿದ್ದಾಳೆ. ಅಬಾರ್ಶನ್ ಮಾತ್ರೆ ಸೇವಿಸಿದ ಬಳಿಕ ಉಂಟಾದ ರಕ್ತಸ್ರಾವ ಹಾಗೂ ನೋವಿನಿಂದ ಮಹಿಳೆ ಮೃತಪಟ್ಟ ಘಟನೆ ನಗರದ ಬೇಗೂರು ಠಾಣಾ ವ್ಯಾಪ್ತಿಯ ನ್ಯೂ ಮೈಕೋ ಲೇಔಟ್ನಲ್ಲಿ ನಡೆದಿದೆ.
ಪ್ರೀತಿ ಕುಶ್ವಾಸ್ ಎಂಬಾಕೆಯೆ ಸಾವನ್ನಪ್ಪಿದ ಮಹಿಳೆ. 2016ರಲ್ಲಿ ದೇವಬ್ರತ್ ಜೊತೆ ಪ್ರೀತಿಯ ವಿವಾಹವಾಗಿತ್ತು. ಖಾಸಗಿ ಕಂಪನಿಯಲ್ಲಿ ಗಂಡ ಕೆಲಸ ಮಾಡುತ್ತಿದ್ದರೆ, ಹೆಂಡತಿ ಗೃಹಿಣಿಯಾಗಿದ್ದಳು. ದಂಪತಿಗೆ 11 ತಿಂಗಳಿನ ಗಂಡು ಮಗುವಿದೆ. ಈ ನಡುವೆ ಪ್ರೀತಿ ಮತ್ತೆ ಗರ್ಭ ಧರಿಸಿದ್ದರು. ಚಿಕ್ಕ ಮಗುವಿದ್ದು, ಈಗಲೇ ಮತ್ತೊಂದು ಮಗು ಬೇಡವೆಂದು ಅಬಾರ್ಶನ್ ಮಾತ್ರೆ ಸೇವಿಸುವುದಾಗಿ ಹೇಳಿದ್ದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ಗಂಡ ಮಾತ್ರೆ ಬೇಡ, ಆಸ್ಪತ್ರೆಗೆ ಹೋಗೋಣ ಎಂದು ಹೇಳಿದ್ದರಂತೆ.ಆದರೆ, ಈ ನಡುವೆ ಗಂಡನಿಗೆ ತಿಳಿಸದೇ ಮಾತ್ರೆ ನುಂಗಿದ್ದಾರೆ. ಪರಿಣಾಮ ಆರೋಗ್ಯದಲ್ಲಿ ಏರುಪೇರಾಗಿ ಹೊಟ್ಟೆನೋವು ಹಾಗೂ ಭಾರಿ ಪ್ರಮಾಣದಲ್ಲಿ ರಕ್ತಸ್ರಾವ ಆಗಿದ್ದು, ದಿಢೀರ್ ಅರೆ ಪ್ರಜ್ಞಾವಸ್ಥೆಗೆ ತಲುಪಿಸಿದ್ದಾರೆ. ಆ ಬಳಿಕ ಅವರನ್ನು ಕೂಡಲೇ ಆಸ್ಪತ್ರೆಗೆ ಸೇರಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ಕೂಡಾ ದಾಖಲಾಗಿದೆ.
A 33-year-old married woman is reported to have died after taking abortion pills without medical supervision. Begur police have opened a case of unnatural death but her family doesn’t suspect any foul play. Priti Kushwaha, a sales manager at an e-commerce firm, took a pregnancy test at her home in New Mico Layout on Saturday and it came back positive.
25-12-25 06:26 pm
HK News Desk
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
MLA Byrathi Basavaraj, Bikklu Shiva Murder Ca...
24-12-25 04:07 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm