ಬ್ರೇಕಿಂಗ್ ನ್ಯೂಸ್
15-10-20 03:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಆದಿತ್ಯ ಆಳ್ವನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಆಳ್ವ ಸಂಬಂಧಿಯಾಗಿರುವ ಮುಂಬೈನ ಓಬೆರಾಯ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ನಟ ವಿವೇಕ್ ಒಬೆರಾಯ್ ಮಾಜಿ ಶಾಸಕ ಜೀವರಾಜ ಆಳ್ವರ ಪುತ್ರಿ ಪ್ರಿಯಾಂಕ ಅವರನ್ನು ಮದುವೆಯಾಗಿದ್ದರು. ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ, ಪ್ರಿಯಾಂಕಳ ತಮ್ಮನಾಗಿದ್ದು ಓಬೆರಾಯ್ ಗೆ ಸಂಬಂಧದಲ್ಲಿ ಭಾಮೈದ. ಆರೋಪಿ ಆದಿತ್ಯ ಆಳ್ವ ವಿರುದ್ಧ ಸೆ.4ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತ್ರ ತಲೆಮರೆಸ್ಕೊಂಡಿರುವ ಆದಿತ್ಯ ಆಳ್ವ, ಓಬೆರಾಯ್ ಮನೆಯಲ್ಲಿ ಇರಬಹುದೇ ಅಥವಾ ಸಂಬಂಧಪಟ್ಟ ಮಾಹಿತಿ ಸಿಗಬಹುದೇ ಎನ್ನುವ ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಈಗಾಗ್ಲೇ ನಟಿಯರಾದ ರಾಗಿಣಿ, ಸಂಜನಾ ಸೇರಿ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ಜೊತೆ ಸೇರಿ ಆದಿತ್ಯ ಆಳ್ವ ಬೆಂಗಳೂರಿನಲ್ಲಿ ಪಾರ್ಟಿ ನಡೆಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ.
Bollywood actor Vivek Oberoi's Mumbai residence is being searched by Bengaluru Central Crime Branch (CCB) in connection with the ongoing investigation into the Sandalwood drugs case.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm