ಬ್ರೇಕಿಂಗ್ ನ್ಯೂಸ್
15-10-20 03:27 pm Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 15: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣ ಸಂಬಂಧಿಸಿ ಬೆಂಗಳೂರು ಸಿಸಿಬಿ ಪೊಲೀಸರು ಬಾಲಿವುಡ್ ನಟ ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ಮಾಡಿದ್ದಾರೆ. ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಪ್ರಮುಖ ಆರೋಪಿ ಆದಿತ್ಯ ಆಳ್ವನ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸುತ್ತಿರುವಾಗಲೇ ಆಳ್ವ ಸಂಬಂಧಿಯಾಗಿರುವ ಮುಂಬೈನ ಓಬೆರಾಯ್ ಮನೆಯಲ್ಲಿ ಶೋಧ ನಡೆಸಿದ್ದಾರೆ.
ನಟ ವಿವೇಕ್ ಒಬೆರಾಯ್ ಮಾಜಿ ಶಾಸಕ ಜೀವರಾಜ ಆಳ್ವರ ಪುತ್ರಿ ಪ್ರಿಯಾಂಕ ಅವರನ್ನು ಮದುವೆಯಾಗಿದ್ದರು. ಡ್ರಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಆದಿತ್ಯ ಆಳ್ವ, ಪ್ರಿಯಾಂಕಳ ತಮ್ಮನಾಗಿದ್ದು ಓಬೆರಾಯ್ ಗೆ ಸಂಬಂಧದಲ್ಲಿ ಭಾಮೈದ. ಆರೋಪಿ ಆದಿತ್ಯ ಆಳ್ವ ವಿರುದ್ಧ ಸೆ.4ರಂದು ಬೆಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದರು. ಆನಂತ್ರ ತಲೆಮರೆಸ್ಕೊಂಡಿರುವ ಆದಿತ್ಯ ಆಳ್ವ, ಓಬೆರಾಯ್ ಮನೆಯಲ್ಲಿ ಇರಬಹುದೇ ಅಥವಾ ಸಂಬಂಧಪಟ್ಟ ಮಾಹಿತಿ ಸಿಗಬಹುದೇ ಎನ್ನುವ ನೆಲೆಯಲ್ಲಿ ನ್ಯಾಯಾಲಯದಿಂದ ಸರ್ಚ್ ವಾರೆಂಟ್ ಪಡೆದು ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.



ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಈಗಾಗ್ಲೇ ನಟಿಯರಾದ ರಾಗಿಣಿ, ಸಂಜನಾ ಸೇರಿ 12 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಶಿವಪ್ರಕಾಶ್ ಚಿಪ್ಪಿ ಜೊತೆ ಸೇರಿ ಆದಿತ್ಯ ಆಳ್ವ ಬೆಂಗಳೂರಿನಲ್ಲಿ ಪಾರ್ಟಿ ನಡೆಸುತ್ತಿದ್ದ ಎಂಬ ಮಾಹಿತಿ ಮೇರೆಗೆ ಪೊಲೀಸರು ಆತನ ಹಿಂದೆ ಬಿದ್ದಿದ್ದಾರೆ.
Bollywood actor Vivek Oberoi's Mumbai residence is being searched by Bengaluru Central Crime Branch (CCB) in connection with the ongoing investigation into the Sandalwood drugs case.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
26-05-26 07:52 pm
HK News Staffer
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm