ಬ್ರೇಕಿಂಗ್ ನ್ಯೂಸ್
17-12-22 11:11 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ, ಯುವತಿಯರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ. ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು. ನಿರುದ್ಯೋಗಿ ಯುವಕ - ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.
![]()
ಇದೇ ವೇಳೆ, ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಭೋಜನ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 1600 ರೂ. ನಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ, 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.
Bike loan of 50 thousand to be granted for SC ST says Kota.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm