ಬ್ರೇಕಿಂಗ್ ನ್ಯೂಸ್
17-12-22 11:11 am Bangalore Correspondent ಕರ್ನಾಟಕ
ಬೆಂಗಳೂರು, ಡಿ.17: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಸಮುದಾಯದ ಯುವಕ, ಯುವತಿಯರಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಬೈಕ್ ಖರೀದಿಗೆ ಸರ್ಕಾರದಿಂದ 50 ಸಾವಿರ ಸಹಾಯ ಧನ ನೀಡಲಾಗುವುದು ಎಂದು ಹೇಳಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ದ್ವಿಚಕ್ರ ವಾಹನಗಳನ್ನು ನೀಡುವ ಗುರಿ ಹೊಂದಲಾಗಿದೆ. ಪ್ರತಿ ದ್ವಿಚಕ್ರ ವಾಹನಕ್ಕೆ 70 ಸಾವಿರ ರೂ. ನಿಗದಿ ಮಾಡಲಾಗಿದ್ದು, 50 ಸಾವಿರ ಸಬ್ಸಿಡಿ ಹಾಗೂ 20 ಸಾವಿರ ರೂ ಬ್ಯಾಂಕ್ ಸಾಲ ಸೌಲಭ್ಯ ಇರಲಿದೆ ಎಂದು ಹೇಳಿದರು. ನಿರುದ್ಯೋಗಿ ಯುವಕ - ಯುವತಿಯರಿಗೆ ಸ್ವಯಂ ಉದ್ಯೋಗಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕು ದ್ವಿಚಕ್ರ ವಾಹನಗಳನ್ನು ನೀಡಲಾಗುತ್ತಿದೆ ಎಂದರು.
ಇದೇ ವೇಳೆ, ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಭೋಜನ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 1600 ರೂ. ನಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ, 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.
Bike loan of 50 thousand to be granted for SC ST says Kota.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm