ಬ್ರೇಕಿಂಗ್ ನ್ಯೂಸ್
19-12-22 07:26 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.19 : ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸೋಮವಾರ ಕೊನೆಯುಸಿರೆಳೆದಿದ್ದಾನೆ.
ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಅಡ್ಡ ಬಂದಿದ್ದ ಶಿಕ್ಷಕಿ ಗೀತಾ ಬಾರಕೇರಿ ಎಂಬವರ ಮೇಲೂ ಹಲ್ಲೆ ನಡೆಸಿದ್ದ. ಶಿಕ್ಷಕಿ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ಮುತ್ತಪ್ಪ ಹಡಗಲಿ ವಿರುದ್ಧ ವಿದ್ಯಾರ್ಥಿಗಳು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಾಲೆಗೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮತ್ತು ಎಸ್ಪಿ ಶಿವಪ್ರಕಾಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿ ಪರಾರಿಯಾಗಿದ್ದು ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ.
A guest teacher has been accused of fatally assaulting a fellow teacher and a student. The incident took place in the Government Model Primary School of Hadli village in Naragunda taluk of Gadag district. A guest teacher named Muthappa Hadagali attacked the onlookers with a shovel. Geeta Barakera, a guest teacher, assaulted Bharat, a class 4 student and another teacher.
21-09-24 11:17 pm
HK News Desk
ಬಿಜೆಪಿ ಶಾಸಕ ಮುನಿರತ್ನ ಪ್ರಕರಣ ತನಿಖೆಗೆ ಎಸ್ಐಟಿ ರಚ...
21-09-24 10:42 pm
Nandini ghee; ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕ...
20-09-24 11:01 pm
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
21-09-24 08:05 pm
HK News Desk
ರಾಜಕೀಯ ಬಿರುಗಾಳಿ ಎಬ್ಬಿಸಿದ ತಿರುಪತಿ ಲಡ್ಡು ವಿವಾದ ...
21-09-24 06:36 pm
ಲೆಬನಾನಲ್ಲಿ ಪೇಜರ್ ಸ್ಫೋಟ ; ವಯನಾಡಿನಲ್ಲಿ ಸುದ್ದಿ ಸ...
21-09-24 05:49 pm
Uttar Pradesh: ಗಂಡು ಮಗುವಿಗಾಗಿ ಪತ್ನಿ ಜೊತೆ ಜಗಳ...
20-09-24 07:39 pm
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
21-09-24 01:15 pm
HK News Desk
Nitte Tulu Study Centre, Mangalore: ನಿಟ್ಟೆ ತು...
20-09-24 11:08 pm
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
21-09-24 10:56 pm
Mangalore Correspondent
Bangalore Murder, crime, nepal: ನೇಪಾಳ ಯುವತಿಯ...
21-09-24 10:24 pm
Mahalaxmi Urban Cooperative bank fraud, Belag...
20-09-24 11:55 am
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm