ಬ್ರೇಕಿಂಗ್ ನ್ಯೂಸ್
19-12-22 07:26 pm HK News Desk ಕರ್ನಾಟಕ
ಹುಬ್ಬಳ್ಳಿ, ಡಿ.19 : ಅತಿಥಿ ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ನಾಲ್ಕನೇ ತರಗತಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ ಹದ್ಲಿ ಗ್ರಾಮದಲ್ಲಿ ನಡೆದಿದೆ.
ಹದ್ಲಿ ಗ್ರಾಮದ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಅತಿಥಿ ಶಿಕ್ಷಕ ಮುತ್ತಪ್ಪ ಹಡಗಲಿ ಎಂಬಾತ 10 ವರ್ಷದ ವಿದ್ಯಾರ್ಥಿ ಭರತ್ ಮೇಲೆ ಹಲ್ಲೆ ನಡೆಸಿದ್ದಾನೆ. ಶಿಕ್ಷಕನಿಂದ ಏಟು ತಿಂದ ವಿದ್ಯಾರ್ಥಿ ಗಂಭೀರ ಗಾಯಗೊಂಡಿದ್ದ. ನಂತರ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿದ್ಯಾರ್ಥಿ ಸೋಮವಾರ ಕೊನೆಯುಸಿರೆಳೆದಿದ್ದಾನೆ.
ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಸಂದರ್ಭದಲ್ಲಿ ಅಡ್ಡ ಬಂದಿದ್ದ ಶಿಕ್ಷಕಿ ಗೀತಾ ಬಾರಕೇರಿ ಎಂಬವರ ಮೇಲೂ ಹಲ್ಲೆ ನಡೆಸಿದ್ದ. ಶಿಕ್ಷಕಿ ಸ್ಥಿತಿ ಗಂಭೀರವಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಶಿಕ್ಷಕ ಮುತ್ತಪ್ಪ ಹಡಗಲಿ ವಿರುದ್ಧ ವಿದ್ಯಾರ್ಥಿಗಳು, ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನರಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಶಾಲೆಗೆ ಗದಗ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಮತ್ತು ಎಸ್ಪಿ ಶಿವಪ್ರಕಾಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆರೋಪಿ ಪರಾರಿಯಾಗಿದ್ದು ಪತ್ತೆಗಾಗಿ ವಿಶೇಷ ಪೊಲೀಸ್ ತಂಡ ರಚನೆ ಮಾಡಲಾಗಿದೆ.
A guest teacher has been accused of fatally assaulting a fellow teacher and a student. The incident took place in the Government Model Primary School of Hadli village in Naragunda taluk of Gadag district. A guest teacher named Muthappa Hadagali attacked the onlookers with a shovel. Geeta Barakera, a guest teacher, assaulted Bharat, a class 4 student and another teacher.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm