ಬ್ರೇಕಿಂಗ್ ನ್ಯೂಸ್
19-12-22 08:48 pm HK News Desk ಕರ್ನಾಟಕ
ತುಮಕೂರು, ಡಿ.19: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ 'ಸಿದ್ಧಗಂಗಾ ಶ್ರೀ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯ ಜಾಲಾಡುತ್ತಿರುವುದು ಸಾಮಾಜಿಕ ಜಾಲತಾಣಗಳು. ಮೊಬೈಲ್ ಮಕ್ಕಳ, ಯುವಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕಳೆದ 7 ವರ್ಷಗಳಲ್ಲಿ 6 ಸಾವಿರ ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಚಿಕ್ಕವಯಸ್ಸಿನಲ್ಲೇ ಒತ್ತಡ ಪ್ರಾರಂಭವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಾಢಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದರು.
Children between 7-8 years should sleep more. But in order to go to schools early, their sleep is getting ruined. He expressed concern that due to lack of sleep, the immunity of children is decreasing. Dr. Manjunath is of the opinion that school timings should be fixed from 10 am to 12.30 pm. He said that this time should be fixed in schools till at least 2nd standard.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
16-09-25 02:46 pm
HK News Desk
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
16-09-25 07:48 pm
Mangalore Correspondent
Ex IPS Kempaiah, Professor Umeshchandra, Mang...
16-09-25 07:02 pm
Mangalore BJP Protest, UT khader, Red Stone:...
16-09-25 06:51 pm
UT Khader, Mangalore, Ullal: ಉಳ್ಳಾಲ ಕ್ಷೇತ್ರದಲ...
16-09-25 06:06 pm
ಕೆಂಪು ಕಲ್ಲು ನಿಯಮ ಸರಳೀಕರಣಕ್ಕೆ ಸಂಪುಟದಲ್ಲಿ ಒಪ್ಪಿ...
16-09-25 05:12 pm
16-09-25 07:12 pm
HK News Desk
Bangalore Police, Inspector Suspend, Crime, D...
15-09-25 10:47 pm
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm