ಬ್ರೇಕಿಂಗ್ ನ್ಯೂಸ್
19-12-22 08:48 pm HK News Desk ಕರ್ನಾಟಕ
ತುಮಕೂರು, ಡಿ.19: ಈಗಿನ ಶಾಲಾ ಅವಧಿಯಿಂದ ಮಕ್ಕಳತನವನ್ನೇ ಕಿತ್ತುಕೊಳ್ಳುವಂತಾಗಿದೆ. 7-8 ವರ್ಷದವರೆಗಿನ ಮಕ್ಕಳು ಹೆಚ್ಚು ನಿದ್ರೆ ಮಾಡಬೇಕು. ನಿದ್ರಾಹಿನತೆಯಿಂದ ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್ ಅವರು ಶಾಲಾ ಸಮಯ ಬದಲಾಗಬೇಕು ಎಂದು ಪ್ರತಿಪಾದಿಸಿದ್ದಾರೆ.
ಸಿದ್ಧಗಂಗಾ ಮಠದ ಶ್ರೀ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಭಾನುವಾರ ಶ್ರೀ ಸಿದ್ಧಗಂಗಾ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘ ಆಯೋಜಿಸಿದ್ದ ಸರ್ವ ಸದಸ್ಯರ 66ನೇ ಮಹಾಧಿವೇಶನದಲ್ಲಿ 'ಸಿದ್ಧಗಂಗಾ ಶ್ರೀ ಪ್ರಶಸ್ತಿ' ಸ್ವೀಕರಿಸಿ ಮಾತನಾಡಿದ ಡಾ.ಮಂಜುನಾಥ್, ಕನಿಷ್ಠ ಎರಡನೇ ತರಗತಿವರೆಗೆ ಶಾಲೆಯ ಸಮಯವನ್ನು ಬೆಳಗ್ಗೆ 10 ರಿಂದ ಮಧ್ಯಾಹ್ನ 12.30ರವರೆಗೆ ನಿಗದಿಗೊಳಿಸಬೇಕು ಎಂದು ಆಗ್ರಹಿಸಿದರು.
ಮಕ್ಕಳ ದೈಹಿಕ, ಮಾನಸಿಕ, ಸಾಮಾಜಿಕ ಆರೋಗ್ಯ ಜಾಲಾಡುತ್ತಿರುವುದು ಸಾಮಾಜಿಕ ಜಾಲತಾಣಗಳು. ಮೊಬೈಲ್ ಮಕ್ಕಳ, ಯುವಜನತೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಿದೆ. ಕಳೆದ 7 ವರ್ಷಗಳಲ್ಲಿ 6 ಸಾವಿರ ಯುವಕರಿಗೆ ಹೃದಯ ಚಿಕಿತ್ಸೆಯನ್ನು ಮಾಡಲಾಗಿದೆ. ಚಿಕ್ಕವಯಸ್ಸಿನಲ್ಲೇ ಒತ್ತಡ ಪ್ರಾರಂಭವಾಗುತ್ತಿದೆ. ಇದರಿಂದ ಮಕ್ಕಳ ಆರೋಗ್ಯದ ಮೇಲೆ ಗಾಢಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಮಾತ್ರವಲ್ಲ ಮಾನಸಿಕ ಆರೋಗ್ಯ ಹದಗೆಡುತ್ತಿದೆ ಎಂದರು.
Children between 7-8 years should sleep more. But in order to go to schools early, their sleep is getting ruined. He expressed concern that due to lack of sleep, the immunity of children is decreasing. Dr. Manjunath is of the opinion that school timings should be fixed from 10 am to 12.30 pm. He said that this time should be fixed in schools till at least 2nd standard.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm