ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm