ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
28-05-26 03:24 pm
HK News Staffer
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
ನಾಳೆ ರಾಜೀನಾಮೆ ಕೊಡ್ತೀನಿ ಎಂದೇ ಬಂದಿದ್ದಾರೆ..! ಸಿದ...
27-05-26 06:26 pm
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 10:43 am
HK News Staffer
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm