ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm