ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm