ಬ್ರೇಕಿಂಗ್ ನ್ಯೂಸ್
20-12-22 04:57 pm HK News Desk ಕರ್ನಾಟಕ
ಕಾರವಾರ, ಡಿ.20 : ಸೀಳು ತುಟಿಯ ಹಸುಗೂಸೊಂದನ್ನು ಖಾಲಿ ಬಾಕ್ಸ್ನಲ್ಲಿ ಇಟ್ಟು ರಸ್ತೆ ಬದಿಯಲ್ಲಿ ಬಿಸಾಕಿ ಹೋಗಿರುವ ಅಮಾನವೀಯ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ತಾಲೂಕಿನ ತ್ಯಾರ್ಸಿ-ಕಡಕೇರಿ ತಿರುವಿನ ಹತ್ತಿರದ ಗುಡ್ಡೆಕೊಪ್ಪಕ್ಕೆ ಹೋಗುವ ರಸ್ತೆಯಲ್ಲಿ ಮಗು ಬಿಸಾಕಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಮಹಿಳಾ ಮತ್ತು ಶಿಶು ಕಲ್ಯಾಣ ಅಧಿಕಾರಿ ಪೂರ್ಣಿಮಾ ಆರ್. ದೊಡ್ಡನಿ ಅವರನ್ನು ಸಂಪರ್ಕಿಸಿದ್ದಾರೆ. ಮಗುವನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ತಂದು ಹಾಲುಣಿಸಿ ಉಪಚರಿಸಲಾಗಿದೆ.
ಶಿಶು ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಮಗುವನ್ನು ಶಿರಸಿಯ ದತ್ತು ಮಕ್ಕಳ ಕೇಂದ್ರಕ್ಕೆ ತಲುಪಿಸುವುದಾಗಿ ತಿಳಿಸಿದ್ದಾರೆ. ಅಂಗವೈಕಲ್ಯ ಹೊಂದಿದ್ದರಿಂದ ಮಗುವನ್ನು ಬಿಟ್ಟುಹೋಗಿದ್ದಾರೋ ಅಥವಾ ಇನ್ನಾವುದೇ ಕಾರಣಕ್ಕೆ ಬಿಟ್ಟು ಹೋಗಿದ್ದಾರೋ ಎನ್ನುವ ಕುರಿತು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ. ಈ ಕುರಿತು ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪಿಎಸ್ಐ ಮಹಾಂತೇಶ ಕುಂಬಾರ ತನಿಖೆ ಮುಂದುವರಿಸಿದ್ದಾರೆ.
An inhumane incident took place in Siddapur where a cleft-lipped cow was kept in an empty box and left on the road side. Locals who noticed the child lying on the road leading to Guddekoppa near Thyarsi-Kadakeri turn of the taluk informed the police. Police, women and child welfare officer Purnima R. arrived at the spot. Doddani contacted him. The child was brought to the local government hospital and nursed.
25-12-25 08:00 pm
Bangalore Correspondent
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
ಶಿವಮೊಗ್ಗ ; ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ...
24-12-25 10:26 pm
24-12-25 11:13 pm
HK News Desk
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
24-12-25 10:30 pm
Mangalore Correspondent
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm