ಬ್ರೇಕಿಂಗ್ ನ್ಯೂಸ್
24-12-22 04:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ರಾಜಕುಮಾರ್ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್ ಮತ್ತು ತಂಡ ಹಲ್ಲೆ ನಡೆಸಿದೆ.
ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್ ಕೆರೆಹಳ್ಳಿಯನ್ನು ಅಡ್ಡಗಟ್ಟಿದ ಶಿವಕುಮಾರ್ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.



ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ, ಪುನೀತ್ ರಾಜ್ಕುಮಾರ್ ಕುರಿತಾಗಿ ಅವಹೇಳನ ರೀತಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಅದೇ ವಿಚಾರ ವಿಕೋಪಕ್ಕೆ ತಿರುಗಿ ಶುಕ್ರವಾರ ರಾತ್ರಿ ಪುನೀತ್ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್ ಕೆರೆಹಳ್ಳಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Right wing leader #PuneethKerehalli was assaulted by #ProKannada organisation leader #ShivKumar & his team for allegedly speaking ill about later actor #PuneetRajKumar. #KaRaVe wanted him to apologise for his statement. However, Puneet was assaulted when he refused.#Karnataka pic.twitter.com/BOSSNOdCdS
— Hate Detector 🔍 (@HateDetectors) December 24, 2022
Bangalore Puneet Kerehalli assaulted beaten by group after Offensive comments against Puneeth Rajkumar. Video of thrashing goes viral.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 11:41 am
Udupi Correspondent
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
ಭಾರತೀಯ ಪೂರ್ವಜರ ಬಗ್ಗೆ ಹೊಸ ಶೋಧನೆ ; ಕೊರಗ ಜನಾಂಗ ಫ...
05-11-25 10:48 pm
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm