ಬ್ರೇಕಿಂಗ್ ನ್ಯೂಸ್
24-12-22 04:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ರಾಜಕುಮಾರ್ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್ ಮತ್ತು ತಂಡ ಹಲ್ಲೆ ನಡೆಸಿದೆ.
ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್ ಕೆರೆಹಳ್ಳಿಯನ್ನು ಅಡ್ಡಗಟ್ಟಿದ ಶಿವಕುಮಾರ್ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.



ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ, ಪುನೀತ್ ರಾಜ್ಕುಮಾರ್ ಕುರಿತಾಗಿ ಅವಹೇಳನ ರೀತಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಅದೇ ವಿಚಾರ ವಿಕೋಪಕ್ಕೆ ತಿರುಗಿ ಶುಕ್ರವಾರ ರಾತ್ರಿ ಪುನೀತ್ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್ ಕೆರೆಹಳ್ಳಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Right wing leader #PuneethKerehalli was assaulted by #ProKannada organisation leader #ShivKumar & his team for allegedly speaking ill about later actor #PuneetRajKumar. #KaRaVe wanted him to apologise for his statement. However, Puneet was assaulted when he refused.#Karnataka pic.twitter.com/BOSSNOdCdS
— Hate Detector 🔍 (@HateDetectors) December 24, 2022
Bangalore Puneet Kerehalli assaulted beaten by group after Offensive comments against Puneeth Rajkumar. Video of thrashing goes viral.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 11:47 am
HK News Staffer
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm