ಬ್ರೇಕಿಂಗ್ ನ್ಯೂಸ್
24-12-22 04:28 pm Bangalore Correspondent ಕರ್ನಾಟಕ
ಬೆಂಗಳೂರು, ಡಿ.24: ರಾಜಕುಮಾರ್ ಕುಟುಂಬದ ವಿರುದ್ಧ ಹಗುರವಾಗಿ ಮಾತನಾಡಿದ ಹಿಂದು ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಮೇಲೆ ಕನ್ನಡಪರ ಸಂಘಟನೆ ಹೋರಾಟಗಾರ ಶಿವಕುಮಾರ್ ಮತ್ತು ತಂಡ ಹಲ್ಲೆ ನಡೆಸಿದೆ.
ಚಾಮರಾಜಪೇಟೆಯಲ್ಲಿ ಶುಕ್ರವಾರ ರಾತ್ರಿ 9 ಗಂಟೆ ಸುಮಾರಿಗೆ ಪುನೀತ್ ಕೆರೆಹಳ್ಳಿಯನ್ನು ಅಡ್ಡಗಟ್ಟಿದ ಶಿವಕುಮಾರ್ ಮತ್ತು ತಂಡದವರು ಬಟ್ಟೆ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿಷಯ ತಿಳಿಯತ್ತಿದ್ದಂತೆ ಚಾಮರಾಜಪೇಟೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಕ್ರಮ ಕೈಗೊಂಡಿದ್ದಾರೆ.



ಇತ್ತೀಚೆಗೆ ಹೊಸಪೇಟೆಯಲ್ಲಿ ನಡೆದ ಘಟನೆ ಹಿನ್ನೆಲೆಯಲ್ಲಿ ಪುನೀತ್ ಕೆರೆಹಳ್ಳಿ, ಪುನೀತ್ ರಾಜ್ಕುಮಾರ್ ಕುರಿತಾಗಿ ಅವಹೇಳನ ರೀತಿಯಲ್ಲಿ ಮಾತನಾಡಿದ್ದ ಎನ್ನಲಾಗಿದೆ. ಅದೇ ವಿಚಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ವಾಗ್ವಾದ ನಡೆದಿತ್ತು. ಅದೇ ವಿಚಾರ ವಿಕೋಪಕ್ಕೆ ತಿರುಗಿ ಶುಕ್ರವಾರ ರಾತ್ರಿ ಪುನೀತ್ ಕೆರೆಹಳ್ಳಿಯೇ ಚಾಮರಾಜಪೇಟೆ ಬಳಿ ಬಂದಿದ್ದೇನೆ ಎಂದು ಅಹ್ವಾನ ನೀಡಿದ್ದಾನೆ. ಆಗ ಸ್ಥಳಕ್ಕೆ ಬಂದ ಶಿವಕುಮಾರ್ ಮತ್ತು ತಂಡದವರು ಕ್ಷಮೆ ಕೇಳುವಂತೆ ಒತ್ತಾಯಿಸಿದ್ದಾರೆ. ಪುನೀತ್ ಕೆರೆಹಳ್ಳಿ ನಿರಾಕರಿಸಿದ್ದಕ್ಕೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Right wing leader #PuneethKerehalli was assaulted by #ProKannada organisation leader #ShivKumar & his team for allegedly speaking ill about later actor #PuneetRajKumar. #KaRaVe wanted him to apologise for his statement. However, Puneet was assaulted when he refused.#Karnataka pic.twitter.com/BOSSNOdCdS
— Hate Detector 🔍 (@HateDetectors) December 24, 2022
Bangalore Puneet Kerehalli assaulted beaten by group after Offensive comments against Puneeth Rajkumar. Video of thrashing goes viral.
17-02-26 02:53 pm
HK News Desk
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
Nelamangala Accident, 5 Killed: ಹೊಸಕೋಟೆ ದುರಂತ...
15-02-26 10:22 am
ಲೋಕಾಯುಕ್ತ ಬಲೆಗೆ ಬಿದ್ದ 'ಜನರ ಧನ ನುಂಗಿದ ಜನಾರ್ಧನ'...
13-02-26 10:45 pm
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
16-02-26 12:53 pm
HK Staffer
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
ಜಗತ್ತು ನೋಡುವ ಮುನ್ನವೇ ಕಣ್ಮುಚ್ಚಿ 5 ಮಕ್ಕಳಿಗೆ ಜೀವ...
14-02-26 01:51 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Manjunath Bhandary MLC: ಕೆಪಿಸಿಸಿ ಕಾರ್ಯಾಧ್ಯಕ್ಷ...
16-02-26 01:48 pm
16-02-26 04:01 pm
HK News Desk
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm
Mangalore Drugs, CCB Police: ಬೆಂಗಳೂರಿನಿಂದ ಎಂಡ...
13-02-26 03:35 pm